27.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya
error: Content is protected !!