April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya
error: Content is protected !!