September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya
error: Content is protected !!