24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ದ್ವಿಚಕ್ರ ವಾಹನ-ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

Suddi Udaya

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!