37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

ಭಾರತೀಯ ಜನತಾ ಪಾರ್ಟಿಯ ಪಿಲ್ಯ ಬೂತ್ ಸಮಿತಿಯ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ಆನಂದ ಪಿ . ಪಿಲ್ಯ, ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ದುಗ್ಗಳಚ್ಚಿಲ್, ಸದಸ್ಯರಾಗಿ ಶಶಿಧರ್ ಶೆಟ್ಟಿ ಬರಾಯ, ಕಿರಣ್ ಬರಾಯ, ಕಮಲ ನೂಜಡ್ಡ, ಪ್ರಮೋದ್ ಪಿಲ್ಯ, ಜಯರಾಮ್ ಪಿಲ್ಯ, ಮಹೇಶ್ ಗುರ್ಮೆದಡ್ಡ, ಪ್ರವೀಣ್ ನಿನ್ನಿಕಲ್ಲು, ಪ್ರವೀಣ್ ಹೆನ್ಕಲ, ಶ್ರೀಧರ್ ಬಲಿಪಗುಡ್ಡೆ, ವಿಶ್ವನಾಥ ಬರಾಯ ಆಯ್ಕೆಯಾದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya
error: Content is protected !!