April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

ಭಾರತೀಯ ಜನತಾ ಪಾರ್ಟಿಯ ಪಿಲ್ಯ ಬೂತ್ ಸಮಿತಿಯ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ಆನಂದ ಪಿ . ಪಿಲ್ಯ, ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ದುಗ್ಗಳಚ್ಚಿಲ್, ಸದಸ್ಯರಾಗಿ ಶಶಿಧರ್ ಶೆಟ್ಟಿ ಬರಾಯ, ಕಿರಣ್ ಬರಾಯ, ಕಮಲ ನೂಜಡ್ಡ, ಪ್ರಮೋದ್ ಪಿಲ್ಯ, ಜಯರಾಮ್ ಪಿಲ್ಯ, ಮಹೇಶ್ ಗುರ್ಮೆದಡ್ಡ, ಪ್ರವೀಣ್ ನಿನ್ನಿಕಲ್ಲು, ಪ್ರವೀಣ್ ಹೆನ್ಕಲ, ಶ್ರೀಧರ್ ಬಲಿಪಗುಡ್ಡೆ, ವಿಶ್ವನಾಥ ಬರಾಯ ಆಯ್ಕೆಯಾದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya
error: Content is protected !!