23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

ಭಾರತೀಯ ಜನತಾ ಪಾರ್ಟಿಯ ಪಿಲ್ಯ ಬೂತ್ ಸಮಿತಿಯ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ಆನಂದ ಪಿ . ಪಿಲ್ಯ, ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ದುಗ್ಗಳಚ್ಚಿಲ್, ಸದಸ್ಯರಾಗಿ ಶಶಿಧರ್ ಶೆಟ್ಟಿ ಬರಾಯ, ಕಿರಣ್ ಬರಾಯ, ಕಮಲ ನೂಜಡ್ಡ, ಪ್ರಮೋದ್ ಪಿಲ್ಯ, ಜಯರಾಮ್ ಪಿಲ್ಯ, ಮಹೇಶ್ ಗುರ್ಮೆದಡ್ಡ, ಪ್ರವೀಣ್ ನಿನ್ನಿಕಲ್ಲು, ಪ್ರವೀಣ್ ಹೆನ್ಕಲ, ಶ್ರೀಧರ್ ಬಲಿಪಗುಡ್ಡೆ, ವಿಶ್ವನಾಥ ಬರಾಯ ಆಯ್ಕೆಯಾದರು.

Related posts

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!