28.3 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya
error: Content is protected !!