July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!