25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!