23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya
error: Content is protected !!