25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!