25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ರಾಜಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಸಂಸ್ಥಾಪಕರದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು.


ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟೊ ಸೂರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್, ಕೋಶಾಧಿಕಾರಿಯಾಗಿ
ಸಂತೋಷ್ ಉಜಿರೆ, ಸಂಚಾಲಕರಾಗಿ ಶಶಿಕಾಂತ್ ಗುರುವಾಯನಕೆರೆ, ಸಾಮಾಜಿಕ ಜಾಲತಾಣ ಸಂಪತ್ ರೆಂಕೆದಗುತ್ತು, ಕ್ರೀಡಾ ಕಾರ್ಯದರ್ಶಿಯಾಗಿ ಕಿಶನ್ ಲಾಯಿಲ ಇವರು ಆಯ್ಕೆಯಾದರು.
ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ಸ್ವಿಕ್ಷೇರಾ,
ಸದಸ್ಯರುಗಳಾದ ಕಿರಣ್, ವಿಜಯ್ ಕಂಗಿತಿಲು, ಸುಧಾಕರ್, ನಿತೇಶ್, ನಿತಿನ್ ಉಜಿರೆ, ಪ್ರಸಾದ್, ಸಂಪತ್, ದೇವರಾಜ್,
ಅಜಯ್, ಚಂದ್ರ ಶೇಖರ, ಗಣೇಶ್ ಚರ್ಚ್ ರೋಡ್, ಕಾರ್ತಿಕ್, ಮನೋಜ್, ಸುರೇಶ್, ಲೋಹಿತ್, ಹರೀಶ್ ಗೋವಿಂದೂರ್, ಅಜಯ್ ನಾವೂರು, ಚರಣ್, ದಿನೇಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು,

Related posts

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!