23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

ಬೆಳ್ತಂಗಡಿ: ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ ಕಾರ್ಯಕ್ರಮವು ಮಾ.17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಕಲಾ ಭವನದಲ್ಲಿ ನಡೆಯಿತು.

ಶಿಬಿರವನ್ನು ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ವಹಿಸಿದ್ದರು.

ಬೆಳಿಗ್ಗೆ ಮಾ.12ರಿಂದ 17ರವರಗೆ ಬೆಳಿಗ್ಗೆ 5.30 ರಿಂದ 8ಗಂಟೆಯ ವರೆಗೆ ಶಿಬಿರದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ, ಸುದರ್ಶನ ಕ್ರಿಯಾ, ಜ್ಞಾನ ನಡೆಯಿತು.

ಕಾರ್ಯಕ್ರಮದಲ್ಲಿ ಸುದೇಶ್ , ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ಇವರನ್ನು ಸನ್ಮಾನಿಸಲಾಯಿತು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya
error: Content is protected !!