ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ್ದು ಊರವರು, ಸಂಸ್ಥೆಯ ಸಿಬ್ಬಂದಿಗಳು, ಗೆಳೆಯರು ಗೌರವಿಸಿದರು.

ಈ ಸಂದರ್ಭದಲ್ಲಿ ರವಿ ಚಕ್ಕಿತ್ತಾಯ, ಶ್ರೀಧರ್‌ ಎಮ್, ಶಶಿಧರ್ ಎಮ್, ರಾಘವೇಂದ್ರ ಎಮ್, ರಾಜ , ಶ್ರೀಧರ್ ಮರಕ್ಕಡ, ತಾರೇಶ್ ದೇವಾಡಿಗ, ಪ್ರದೀಪ್ , ತಿಮ್ಮಯ್ಯ , ಯೋಗೀಶ್ ಪೂಜಾರಿ, ಹರೀಶ್ ಸಾಲ್ಯಾನ್ ಉಪಸ್ಥಿತರಿದ್ದರು.

Leave a Comment

error: Content is protected !!