22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ್ದು ಊರವರು, ಸಂಸ್ಥೆಯ ಸಿಬ್ಬಂದಿಗಳು, ಗೆಳೆಯರು ಗೌರವಿಸಿದರು.

ಈ ಸಂದರ್ಭದಲ್ಲಿ ರವಿ ಚಕ್ಕಿತ್ತಾಯ, ಶ್ರೀಧರ್‌ ಎಮ್, ಶಶಿಧರ್ ಎಮ್, ರಾಘವೇಂದ್ರ ಎಮ್, ರಾಜ , ಶ್ರೀಧರ್ ಮರಕ್ಕಡ, ತಾರೇಶ್ ದೇವಾಡಿಗ, ಪ್ರದೀಪ್ , ತಿಮ್ಮಯ್ಯ , ಯೋಗೀಶ್ ಪೂಜಾರಿ, ಹರೀಶ್ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya
error: Content is protected !!