23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

ತೋಟತ್ತಾಡಿ: ಇಲ್ಲಿಯ ಬೆಂದ್ರಾಳ ಸಮೀಪ ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.

ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸ್ಥಳಿಯರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಯಿತು.

Related posts

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya
error: Content is protected !!