23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

ಉಜಿರೆ : ಇಲ್ಲಿಯ ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವವು ಮಾ.17 ರಂದು ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು.


ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಲಕ್ಷ್ಮಣ ಸುವರ್ಣ, ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಸಮಿತಿಯ ಅಧ್ಯಕ್ಷರು, ಸದಸ್ಯರು, ಕುಟುಂಬಸ್ಥರು, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು, ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Related posts

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya
error: Content is protected !!