July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನ ಚಾಲಕರು ಸಿಲುಕಿಕೊಂಡಿದ್ದರು.

Related posts

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya
error: Content is protected !!