April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತು.
ಪ್ರಸ್ತುತ ಶಿಬಿರದಲ್ಲಿ ಸ್ತ್ರೀ ಸಹಜ ರೋಗಗಳಿಗೆ ಜ್ಯೋತಿ ಆಸ್ಪತ್ರೆ ಬೆಳ್ತಂಗಡಿಯಿಂದ ನುರಿತ ವೈದ್ಯರಾದ ಡಾ. ಸಿಸ್ಟರ್ ಆನ್ ಗ್ರೇಸ್ ಮತ್ತು ತಂಡದವರು ರೋಗದ ಕುರಿತು ಬೇಕಾದ ಮಾಹಿತಿಗಳನ್ನು ಕೊಟ್ಟು ಶಿಬಿರವನ್ನು ನಡೆಸಿಕೊಟ್ಟರು.
ಈ ಶಿಬಿರದಲ್ಲಿ ಕ್ಯಾನ್ಸರ್ ರೋಗದ ಕುರಿತಾದ ಮಾಹಿತಿಗಳು, ಸಾಮಾನ್ಯ ಆರೋಗ್ಯ ತಪಾಸನೆ, ಅನೀಮಿಯ ಸ್ಕ್ರೀನಿಂಗ್ ಪ್ರೋಗ್ರಾಮ್ ಮೊದಲಾದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya
error: Content is protected !!