23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತು.
ಪ್ರಸ್ತುತ ಶಿಬಿರದಲ್ಲಿ ಸ್ತ್ರೀ ಸಹಜ ರೋಗಗಳಿಗೆ ಜ್ಯೋತಿ ಆಸ್ಪತ್ರೆ ಬೆಳ್ತಂಗಡಿಯಿಂದ ನುರಿತ ವೈದ್ಯರಾದ ಡಾ. ಸಿಸ್ಟರ್ ಆನ್ ಗ್ರೇಸ್ ಮತ್ತು ತಂಡದವರು ರೋಗದ ಕುರಿತು ಬೇಕಾದ ಮಾಹಿತಿಗಳನ್ನು ಕೊಟ್ಟು ಶಿಬಿರವನ್ನು ನಡೆಸಿಕೊಟ್ಟರು.
ಈ ಶಿಬಿರದಲ್ಲಿ ಕ್ಯಾನ್ಸರ್ ರೋಗದ ಕುರಿತಾದ ಮಾಹಿತಿಗಳು, ಸಾಮಾನ್ಯ ಆರೋಗ್ಯ ತಪಾಸನೆ, ಅನೀಮಿಯ ಸ್ಕ್ರೀನಿಂಗ್ ಪ್ರೋಗ್ರಾಮ್ ಮೊದಲಾದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya
error: Content is protected !!