September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಮೇಲಂತಬೆಟ್ಟು ಬದಿನಡೆ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ, ಗರ್ಭಗುಡಿಯಲ್ಲಿ ನಾಗದೇವರ ಪ್ರತ್ಯಕ್ಷ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya
error: Content is protected !!