July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!