25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

ಭಾರತೀಯ ಜನತಾ ಪಾರ್ಟಿಯ ಪಿಲ್ಯ ಬೂತ್ ಸಮಿತಿಯ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ಆನಂದ ಪಿ . ಪಿಲ್ಯ, ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ದುಗ್ಗಳಚ್ಚಿಲ್, ಸದಸ್ಯರಾಗಿ ಶಶಿಧರ್ ಶೆಟ್ಟಿ ಬರಾಯ, ಕಿರಣ್ ಬರಾಯ, ಕಮಲ ನೂಜಡ್ಡ, ಪ್ರಮೋದ್ ಪಿಲ್ಯ, ಜಯರಾಮ್ ಪಿಲ್ಯ, ಮಹೇಶ್ ಗುರ್ಮೆದಡ್ಡ, ಪ್ರವೀಣ್ ನಿನ್ನಿಕಲ್ಲು, ಪ್ರವೀಣ್ ಹೆನ್ಕಲ, ಶ್ರೀಧರ್ ಬಲಿಪಗುಡ್ಡೆ, ವಿಶ್ವನಾಥ ಬರಾಯ ಆಯ್ಕೆಯಾದರು.

Related posts

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!