22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

ಭಾರತೀಯ ಜನತಾ ಪಾರ್ಟಿಯ ಪಿಲ್ಯ ಬೂತ್ ಸಮಿತಿಯ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ಆನಂದ ಪಿ . ಪಿಲ್ಯ, ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ದುಗ್ಗಳಚ್ಚಿಲ್, ಸದಸ್ಯರಾಗಿ ಶಶಿಧರ್ ಶೆಟ್ಟಿ ಬರಾಯ, ಕಿರಣ್ ಬರಾಯ, ಕಮಲ ನೂಜಡ್ಡ, ಪ್ರಮೋದ್ ಪಿಲ್ಯ, ಜಯರಾಮ್ ಪಿಲ್ಯ, ಮಹೇಶ್ ಗುರ್ಮೆದಡ್ಡ, ಪ್ರವೀಣ್ ನಿನ್ನಿಕಲ್ಲು, ಪ್ರವೀಣ್ ಹೆನ್ಕಲ, ಶ್ರೀಧರ್ ಬಲಿಪಗುಡ್ಡೆ, ವಿಶ್ವನಾಥ ಬರಾಯ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya
error: Content is protected !!