25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಉಜಿರೆ: ನೀರಚಿಲುಮೆ ಬಳಿ ಕೆಎಸ್‌ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು, ಸಹಸವಾರ ಗಾಯ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಜನಜಾತಿಯ ಗರಿಮಾ ಉತ್ಸವ – 2026

Suddi Udaya
error: Content is protected !!