25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya
error: Content is protected !!