July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

ಬೆಳ್ತಂಗಡಿ: ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ ಕಾರ್ಯಕ್ರಮವು ಮಾ.17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಕಲಾ ಭವನದಲ್ಲಿ ನಡೆಯಿತು.

ಶಿಬಿರವನ್ನು ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ವಹಿಸಿದ್ದರು.

ಬೆಳಿಗ್ಗೆ ಮಾ.12ರಿಂದ 17ರವರಗೆ ಬೆಳಿಗ್ಗೆ 5.30 ರಿಂದ 8ಗಂಟೆಯ ವರೆಗೆ ಶಿಬಿರದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ, ಸುದರ್ಶನ ಕ್ರಿಯಾ, ಜ್ಞಾನ ನಡೆಯಿತು.

ಕಾರ್ಯಕ್ರಮದಲ್ಲಿ ಸುದೇಶ್ , ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ಇವರನ್ನು ಸನ್ಮಾನಿಸಲಾಯಿತು.

Related posts

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಓಡೀಲು ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya
error: Content is protected !!