September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

ಬೆಳ್ತಂಗಡಿ: ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ ಕಾರ್ಯಕ್ರಮವು ಮಾ.17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಕಲಾ ಭವನದಲ್ಲಿ ನಡೆಯಿತು.

ಶಿಬಿರವನ್ನು ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ವಹಿಸಿದ್ದರು.

ಬೆಳಿಗ್ಗೆ ಮಾ.12ರಿಂದ 17ರವರಗೆ ಬೆಳಿಗ್ಗೆ 5.30 ರಿಂದ 8ಗಂಟೆಯ ವರೆಗೆ ಶಿಬಿರದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ, ಸುದರ್ಶನ ಕ್ರಿಯಾ, ಜ್ಞಾನ ನಡೆಯಿತು.

ಕಾರ್ಯಕ್ರಮದಲ್ಲಿ ಸುದೇಶ್ , ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ಇವರನ್ನು ಸನ್ಮಾನಿಸಲಾಯಿತು.

Related posts

ಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya
error: Content is protected !!