September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ್ದು ಊರವರು, ಸಂಸ್ಥೆಯ ಸಿಬ್ಬಂದಿಗಳು, ಗೆಳೆಯರು ಗೌರವಿಸಿದರು.

ಈ ಸಂದರ್ಭದಲ್ಲಿ ರವಿ ಚಕ್ಕಿತ್ತಾಯ, ಶ್ರೀಧರ್‌ ಎಮ್, ಶಶಿಧರ್ ಎಮ್, ರಾಘವೇಂದ್ರ ಎಮ್, ರಾಜ , ಶ್ರೀಧರ್ ಮರಕ್ಕಡ, ತಾರೇಶ್ ದೇವಾಡಿಗ, ಪ್ರದೀಪ್ , ತಿಮ್ಮಯ್ಯ , ಯೋಗೀಶ್ ಪೂಜಾರಿ, ಹರೀಶ್ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!