23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ನಡ: ಮಣ್ಣಿನ ಹೊದಿಕೆಯ ಪ್ರಖ್ಯಾತ ಕ್ಷೇತ್ರಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ.18ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು.

ಪೂರ್ವಾಹ್ನ ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ.ಸತೀಶ್ಚಂದ್ರ ಸುರ್ಯಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖ‌ರ್ ಅಜ್ರಿ, ಮುನಿರಾಜ ಅಜ್ರಿ, ಊರಿನ ಗಣ್ಯರು, ಗ್ರಾಮಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ರಾತ್ರಿ ಗಂಟೆ 8ರಿಂದ ರಂಗಪೂಜೆ, ದೇವರ ಉತ್ಸವ ನಡೆಯಿತು.

Related posts

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya
error: Content is protected !!