July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಹಿಂದೂ ಸಮಾಜದ ಏಳಿಗೆಗಾಗಿ ಸಂಘ ಪರಿವಾರದ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಟ ನಡೆಸಿದ್ದರು. ಗುರುವಾಯನಕೆರೆ ಹವ್ಯಕ ಭವನದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂತಾಜೆ ಅವರ ಆತ್ಮಕ್ಕೆ ಮೋಕ್ಷ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದವರು ಪ್ರಾರ್ಥಿಸಿದ್ದಾರೆ.

Related posts

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya
error: Content is protected !!