25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನ ಕೊಯ್ಯೂರು ಇದರ ವಾರ್ಷಿಕ ‌ಜಾತ್ರಾ ಮಹೋತ್ಸವದಂದು ಅರಂತೊಟ್ಟು ಕಟ್ಟೆಪೂಜೆಯನ್ನು ನೆರವೇರಿಸಲಾಯಿತು.

ಮೂಲಗುಂಡದಿಂದ‌ ಭಂಡಾರದ ಆಗಮನದ ಸಂದರ್ಭ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಸುಮಾರು 10 ಭಜನಾ ತಂಡಗಳಿಂದ ಭಜನಾ ‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದೀಕ್ಷಿತ್ ಅರಂತೊಟ್ಟು ಇವರ ಡಿಲೈಟ್ ಡೆಕೋರೇಷನ್ಸ್ (Delight Decorations) ನ್ನು ದ್ವಾರಕಾ ಡ್ರೈವಿಂಗ್ ಸ್ಕೂಲ್ ‌ಮಾಲಕರಾದ ಯಶವಂತ ಆರ್ ಬಾಳಿಗಾ ಉದ್ಘಾಟಿಸಿದರು.

ಈ ವೇಳೆ ಅರಂತೊಟ್ಟು ‌ಕುಟುಂಬಸ್ಥರ ವತಿಯಿಂದ ‌ಬೆಳ್ತಂಗಡಿ‌ ತಾಲೂಕಿನ ‌ಹೆಸರಾಂತ ಸ್ನೇಕ್‌‌ಮಾಸ್ಟರ್ ಅಶೋಕ್‌‌ಕುಮಾರ್ ಲಾಯಿಲ ಹಾಗೂ ಚಂದ್ರಶೇಖರ ‌ಗೌಡ ಮಾವಿನಕಟ್ಟೆ ಇವರಿಗೆ ಸನ್ಮಾನವನ್ನು ಯಶವಂತ ಬಾಳಿಗಾ ಹಾಗೂ ಪ್ರವೀಣ್ ಗೌಡ ನೆರವೇರಿಸಿದರು.

ಈ‌‌ ಸಂದರ್ಭದಲ್ಲಿ ಹಿತೇಶ್ ಬಳ್ಳಾಲ್ ಕೊಯ್ಯೂರು ಗುತ್ತು, ತೃಪ್ತ ಜೈನ್‌ ಉಣಿಲೆ ಗುತ್ತು, ಯಶವಂತ ಬಾಳಿಗಾ ಬೆಳ್ತಂಗಡಿ, ಪ್ರವೀಣ್ ಗೌಡ ಮಾವಿನಕಟ್ಟೆ ಹಾಗೂ ಅರಂತೊಟ್ಟು ‌ಕುಟುಂಬಸ್ಥರು ಮತ್ತು ಭಕ್ತಾದಿಗಳು ಊರ ಪರವೂರ‌ ಗಣ್ಯರು ಉಪಸ್ಥಿತರಿದ್ದರು.

Related posts

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya
error: Content is protected !!