23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನ ಕೊಯ್ಯೂರು ಇದರ ವಾರ್ಷಿಕ ‌ಜಾತ್ರಾ ಮಹೋತ್ಸವದಂದು ಅರಂತೊಟ್ಟು ಕಟ್ಟೆಪೂಜೆಯನ್ನು ನೆರವೇರಿಸಲಾಯಿತು.

ಮೂಲಗುಂಡದಿಂದ‌ ಭಂಡಾರದ ಆಗಮನದ ಸಂದರ್ಭ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಸುಮಾರು 10 ಭಜನಾ ತಂಡಗಳಿಂದ ಭಜನಾ ‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದೀಕ್ಷಿತ್ ಅರಂತೊಟ್ಟು ಇವರ ಡಿಲೈಟ್ ಡೆಕೋರೇಷನ್ಸ್ (Delight Decorations) ನ್ನು ದ್ವಾರಕಾ ಡ್ರೈವಿಂಗ್ ಸ್ಕೂಲ್ ‌ಮಾಲಕರಾದ ಯಶವಂತ ಆರ್ ಬಾಳಿಗಾ ಉದ್ಘಾಟಿಸಿದರು.

ಈ ವೇಳೆ ಅರಂತೊಟ್ಟು ‌ಕುಟುಂಬಸ್ಥರ ವತಿಯಿಂದ ‌ಬೆಳ್ತಂಗಡಿ‌ ತಾಲೂಕಿನ ‌ಹೆಸರಾಂತ ಸ್ನೇಕ್‌‌ಮಾಸ್ಟರ್ ಅಶೋಕ್‌‌ಕುಮಾರ್ ಲಾಯಿಲ ಹಾಗೂ ಚಂದ್ರಶೇಖರ ‌ಗೌಡ ಮಾವಿನಕಟ್ಟೆ ಇವರಿಗೆ ಸನ್ಮಾನವನ್ನು ಯಶವಂತ ಬಾಳಿಗಾ ಹಾಗೂ ಪ್ರವೀಣ್ ಗೌಡ ನೆರವೇರಿಸಿದರು.

ಈ‌‌ ಸಂದರ್ಭದಲ್ಲಿ ಹಿತೇಶ್ ಬಳ್ಳಾಲ್ ಕೊಯ್ಯೂರು ಗುತ್ತು, ತೃಪ್ತ ಜೈನ್‌ ಉಣಿಲೆ ಗುತ್ತು, ಯಶವಂತ ಬಾಳಿಗಾ ಬೆಳ್ತಂಗಡಿ, ಪ್ರವೀಣ್ ಗೌಡ ಮಾವಿನಕಟ್ಟೆ ಹಾಗೂ ಅರಂತೊಟ್ಟು ‌ಕುಟುಂಬಸ್ಥರು ಮತ್ತು ಭಕ್ತಾದಿಗಳು ಊರ ಪರವೂರ‌ ಗಣ್ಯರು ಉಪಸ್ಥಿತರಿದ್ದರು.

Related posts

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya
error: Content is protected !!