23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಮಾ 17 ರಂದು ರಾತ್ರಿ ನಡೆದಿದೆ.

ಹುಬ್ಬಳ್ಳಿ ಬಸ್ಸಿನಲ್ಲಿ ಬಂದಿದ್ದ ಸುಮಾರು ಅಂದಾಜು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳ ಬಸ್ ತಂಗುದಾಣದಲ್ಲಿ ಜನ ಹೆಚ್ಚಿದ್ದರಿಂದಾಗಿ ಕಿಟಕಿಯ ಮೂಲಕ ಇಳಿಯಲು ಪ್ರಯತ್ನಿಸಿದ್ದಾರೆ ಈ ವೇಳೆ ಆಯ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದದಾಗ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಸ್ ನಿರ್ವಾಹಕ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತ ಅಪರಿಚಿತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿಗೆ ಧರ್ಮಸ್ಥಳ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪೆರಾಡಿ: ಶ್ರೀಮತಿ ಸುಂದರಿ ನಿಧನ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya
error: Content is protected !!