ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ದ ಕ ಜಿಲ್ಲಾ ಸಮಾದೇಷ್ಟರಾದ ಡಾ. ಮುರಳಿ ಮೋಹನ್ ಚೂಂತಾರು ಮಾ.19 ರಂದು ಆಗಮಿಸಿ ಚುನಾವಣಾ ಬಗ್ಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.

ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಕಲ ಸಹಕಾರ ನೀಡುವಂತೆ ಗೃಹರಕ್ಷಕರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಘಟಕಾಧಿಕಾರಿ ಜಯಾನಂದ್ , ಸೆಕ್ಷನ್ ಲೀಡರ್ ಚಾಕೋ ಕೆ.ಜೆ ಹಾಗೂ ಒಟ್ಟು 34 ಗೃಹರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!