ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯಲ್ಲಿ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಕಾರ್ಯಕ್ರಮ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ದೀಪ ಪ್ರಧಾನ ಕಾರ್ಯಕ್ರಮವು ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಖಜಾಂಚಿಯವರಾದ ಅಚ್ಯುತ ನಾಯಕ್ ಉದ್ಘಾಟಿಸಿ, ‘ಸಂಸ್ಕಾರವು ನಿತ್ಯ ಜೀವನದ ಅಂಗವಾಗಬೇಕು ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಸಂಸ್ಕಾರವನ್ನು ಚಿಕ್ಕಂದಿನಿಂದಲೇ ಮೈಗೂಡಿಸಿಕೊಳ್ಳಬೇಕು’ ಎಂದರು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಂದ್ರಮತಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು 9ನೇ ತರಗತಿಯ ವಿದ್ಯಾರ್ಥಿಗಳಿಗೆ ದೀಪವನ್ನು ಹಸ್ತಾಂತರಿಸಿದರು.
ವಿದ್ಯಾರ್ಥಿಗಳಾದ ಶ್ರೀನಂದ ಸ್ವಾಗತಿಸಿ, ಸಾತ್ವಿ ಕಾರ್ಯಕ್ರಮವನ್ನು ನಿರೂಪಿಸಿ, ಸ್ಪಂದನ ಹೆಚ್ ಧನ್ಯವಾದಗೈದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya
error: Content is protected !!