September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವೆಯನ್ನು ಗುರುತಿಸಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ನೀಡಿ ಗೌರವಿಸಿದೆ.

ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ನಾಯಕ್ ರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಮಾಲಕ ಮೋಹನ್ ಕುಮಾರ್ , ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ ,ಉಜಿರೆ ಸಂಧ್ಯಾ ಟ್ರೆಡರ್ಸ್ ಮಾಲೀಕ ರಾಜೇಶ್ ಪೈ , ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ್, ಉದ್ಯಮಿ ರವಿ ಚಕ್ಕಿತ್ತಾಯ ಭಾಗಿಯಾಗಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya
error: Content is protected !!