September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನ ಕೊಯ್ಯೂರು ಇದರ ವಾರ್ಷಿಕ ‌ಜಾತ್ರಾ ಮಹೋತ್ಸವದಂದು ಅರಂತೊಟ್ಟು ಕಟ್ಟೆಪೂಜೆಯನ್ನು ನೆರವೇರಿಸಲಾಯಿತು.

ಮೂಲಗುಂಡದಿಂದ‌ ಭಂಡಾರದ ಆಗಮನದ ಸಂದರ್ಭ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಸುಮಾರು 10 ಭಜನಾ ತಂಡಗಳಿಂದ ಭಜನಾ ‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದೀಕ್ಷಿತ್ ಅರಂತೊಟ್ಟು ಇವರ ಡಿಲೈಟ್ ಡೆಕೋರೇಷನ್ಸ್ (Delight Decorations) ನ್ನು ದ್ವಾರಕಾ ಡ್ರೈವಿಂಗ್ ಸ್ಕೂಲ್ ‌ಮಾಲಕರಾದ ಯಶವಂತ ಆರ್ ಬಾಳಿಗಾ ಉದ್ಘಾಟಿಸಿದರು.

ಈ ವೇಳೆ ಅರಂತೊಟ್ಟು ‌ಕುಟುಂಬಸ್ಥರ ವತಿಯಿಂದ ‌ಬೆಳ್ತಂಗಡಿ‌ ತಾಲೂಕಿನ ‌ಹೆಸರಾಂತ ಸ್ನೇಕ್‌‌ಮಾಸ್ಟರ್ ಅಶೋಕ್‌‌ಕುಮಾರ್ ಲಾಯಿಲ ಹಾಗೂ ಚಂದ್ರಶೇಖರ ‌ಗೌಡ ಮಾವಿನಕಟ್ಟೆ ಇವರಿಗೆ ಸನ್ಮಾನವನ್ನು ಯಶವಂತ ಬಾಳಿಗಾ ಹಾಗೂ ಪ್ರವೀಣ್ ಗೌಡ ನೆರವೇರಿಸಿದರು.

ಈ‌‌ ಸಂದರ್ಭದಲ್ಲಿ ಹಿತೇಶ್ ಬಳ್ಳಾಲ್ ಕೊಯ್ಯೂರು ಗುತ್ತು, ತೃಪ್ತ ಜೈನ್‌ ಉಣಿಲೆ ಗುತ್ತು, ಯಶವಂತ ಬಾಳಿಗಾ ಬೆಳ್ತಂಗಡಿ, ಪ್ರವೀಣ್ ಗೌಡ ಮಾವಿನಕಟ್ಟೆ ಹಾಗೂ ಅರಂತೊಟ್ಟು ‌ಕುಟುಂಬಸ್ಥರು ಮತ್ತು ಭಕ್ತಾದಿಗಳು ಊರ ಪರವೂರ‌ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

Suddi Udaya
error: Content is protected !!