26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್‌ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.

Related posts

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya
error: Content is protected !!