24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್‌ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.

Related posts

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!