July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

ಅಳದಂಗಡಿ : ಭಾರತೀಯ ಜನತಾ ಪಾರ್ಟಿಯ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಮಂಜುನಾಥ್ ಆಚಾರ್ಯ, ಮಹಾಬಲ ಶೆಟ್ಟಿ,ಗಿರೀಶ್ ಆಚಾರ್ಯ, ಸುಧಾಕರ್ ಕುಲಾಲ್, ಸುಜಿತ್ ದೇವಾಡಿಗ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya
error: Content is protected !!