23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

ಅಳದಂಗಡಿ : ಭಾರತೀಯ ಜನತಾ ಪಾರ್ಟಿಯ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಮಂಜುನಾಥ್ ಆಚಾರ್ಯ, ಮಹಾಬಲ ಶೆಟ್ಟಿ,ಗಿರೀಶ್ ಆಚಾರ್ಯ, ಸುಧಾಕರ್ ಕುಲಾಲ್, ಸುಜಿತ್ ದೇವಾಡಿಗ ಆಯ್ಕೆಯಾದರು.

Related posts

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya
error: Content is protected !!