25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವೆಯನ್ನು ಗುರುತಿಸಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ನೀಡಿ ಗೌರವಿಸಿದೆ.

ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ನಾಯಕ್ ರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಮಾಲಕ ಮೋಹನ್ ಕುಮಾರ್ , ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ ,ಉಜಿರೆ ಸಂಧ್ಯಾ ಟ್ರೆಡರ್ಸ್ ಮಾಲೀಕ ರಾಜೇಶ್ ಪೈ , ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ್, ಉದ್ಯಮಿ ರವಿ ಚಕ್ಕಿತ್ತಾಯ ಭಾಗಿಯಾಗಿದ್ದರು.

Related posts

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ ಎಕ್ಸೆಲ್ ಕಾಲೇಜಿನ 114 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya
error: Content is protected !!