25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

ಬೆಳ್ತಂಗಡಿ : ಕೊಯ್ಯೂರು ನಿವಾಸಿ, ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ(87ವ) ರವರು ಮಾ.19ರಂದು ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಶ್ರೀ ಕೃಷ್ಣ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮಾಲಕ, ಬೆಳ್ತಂಗಡಿ ತಾಲೂಕಿನಲ್ಲಿ ಸಂಘ ಪರಿವಾರದ ಸಂಘಟನೆಯನ್ನು ಕಟ್ಟಿ ಬೆಳೆಸಿದ, ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು.

ಮೃತರು ನಾಲ್ವರು ಪುತ್ರರಾದ ಶ್ರೀಕೃಷ್ಣ ಕೆ., ಡಾ| ಶ್ರೀಹರಿ ಕೆ. , ಅರವಿಂದ ಕೆ., ಶ್ರೀಗಣೇಶ್ ಕೆ., ಓರ್ವ ಪುತ್ರಿ ಶ್ರೀಮತಿ ವೀಣಾ ಜಯಗೋವಿಂದ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya
error: Content is protected !!