22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

ಬೆಳ್ತಂಗಡಿ: ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ (89ವ) ಅವರು ಹೃದಯಾಘಾತದಿಂದ ಇಂದು ಮಾ19.ಬೆಳಗ್ಗಿನ ಜಾವ ನಿಧನರಾದರು.

ಮೃತರು ಇಬ್ಬರು ಪುತ್ರರಾದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ,ಸುಧಾಕರ ಹೆಗ್ಡೆ, 4 ಪುತ್ರಿಯರಾದ ಜಯಂತಿ, ಸುನಂದ,ನಳಿನಿ,ಶಾಲಿನಿ‌ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya
error: Content is protected !!