July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಹಿಂದೂ ಸಮಾಜದ ಏಳಿಗೆಗಾಗಿ ಸಂಘ ಪರಿವಾರದ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಟ ನಡೆಸಿದ್ದರು. ಗುರುವಾಯನಕೆರೆ ಹವ್ಯಕ ಭವನದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂತಾಜೆ ಅವರ ಆತ್ಮಕ್ಕೆ ಮೋಕ್ಷ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದವರು ಪ್ರಾರ್ಥಿಸಿದ್ದಾರೆ.

Related posts

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!