September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಹಿಂದೂ ಸಮಾಜದ ಏಳಿಗೆಗಾಗಿ ಸಂಘ ಪರಿವಾರದ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಟ ನಡೆಸಿದ್ದರು. ಗುರುವಾಯನಕೆರೆ ಹವ್ಯಕ ಭವನದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂತಾಜೆ ಅವರ ಆತ್ಮಕ್ಕೆ ಮೋಕ್ಷ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದವರು ಪ್ರಾರ್ಥಿಸಿದ್ದಾರೆ.

Related posts

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಕರಾಟೆ ಪಂದ್ಯಾಟ: ಕೊಯ್ಯೂರು ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya
error: Content is protected !!