23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಹಿಂದೂ ಸಮಾಜದ ಏಳಿಗೆಗಾಗಿ ಸಂಘ ಪರಿವಾರದ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಟ ನಡೆಸಿದ್ದರು. ಗುರುವಾಯನಕೆರೆ ಹವ್ಯಕ ಭವನದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂತಾಜೆ ಅವರ ಆತ್ಮಕ್ಕೆ ಮೋಕ್ಷ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದವರು ಪ್ರಾರ್ಥಿಸಿದ್ದಾರೆ.

Related posts

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya
error: Content is protected !!