23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನ ಕೊಯ್ಯೂರು ಇದರ ವಾರ್ಷಿಕ ‌ಜಾತ್ರಾ ಮಹೋತ್ಸವದಂದು ಅರಂತೊಟ್ಟು ಕಟ್ಟೆಪೂಜೆಯನ್ನು ನೆರವೇರಿಸಲಾಯಿತು.

ಮೂಲಗುಂಡದಿಂದ‌ ಭಂಡಾರದ ಆಗಮನದ ಸಂದರ್ಭ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಸುಮಾರು 10 ಭಜನಾ ತಂಡಗಳಿಂದ ಭಜನಾ ‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದೀಕ್ಷಿತ್ ಅರಂತೊಟ್ಟು ಇವರ ಡಿಲೈಟ್ ಡೆಕೋರೇಷನ್ಸ್ (Delight Decorations) ನ್ನು ದ್ವಾರಕಾ ಡ್ರೈವಿಂಗ್ ಸ್ಕೂಲ್ ‌ಮಾಲಕರಾದ ಯಶವಂತ ಆರ್ ಬಾಳಿಗಾ ಉದ್ಘಾಟಿಸಿದರು.

ಈ ವೇಳೆ ಅರಂತೊಟ್ಟು ‌ಕುಟುಂಬಸ್ಥರ ವತಿಯಿಂದ ‌ಬೆಳ್ತಂಗಡಿ‌ ತಾಲೂಕಿನ ‌ಹೆಸರಾಂತ ಸ್ನೇಕ್‌‌ಮಾಸ್ಟರ್ ಅಶೋಕ್‌‌ಕುಮಾರ್ ಲಾಯಿಲ ಹಾಗೂ ಚಂದ್ರಶೇಖರ ‌ಗೌಡ ಮಾವಿನಕಟ್ಟೆ ಇವರಿಗೆ ಸನ್ಮಾನವನ್ನು ಯಶವಂತ ಬಾಳಿಗಾ ಹಾಗೂ ಪ್ರವೀಣ್ ಗೌಡ ನೆರವೇರಿಸಿದರು.

ಈ‌‌ ಸಂದರ್ಭದಲ್ಲಿ ಹಿತೇಶ್ ಬಳ್ಳಾಲ್ ಕೊಯ್ಯೂರು ಗುತ್ತು, ತೃಪ್ತ ಜೈನ್‌ ಉಣಿಲೆ ಗುತ್ತು, ಯಶವಂತ ಬಾಳಿಗಾ ಬೆಳ್ತಂಗಡಿ, ಪ್ರವೀಣ್ ಗೌಡ ಮಾವಿನಕಟ್ಟೆ ಹಾಗೂ ಅರಂತೊಟ್ಟು ‌ಕುಟುಂಬಸ್ಥರು ಮತ್ತು ಭಕ್ತಾದಿಗಳು ಊರ ಪರವೂರ‌ ಗಣ್ಯರು ಉಪಸ್ಥಿತರಿದ್ದರು.

Related posts

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!